September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ ಎಂಬಲ್ಲಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿ ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೇ 24 ರಂದು ನಿಧನರಾಗಿದ್ದಾರೆ.

Related posts

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!