22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯ

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮೇ 22 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಸಿದ್ದರಾಮಯ್ಯರವರು 24 ಹಿಂದು ಕಾರ್ಯಕರ್ತರನ್ನು ಕೊಲೆಮಾಡಿದ್ದಾರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ , ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಠಾಣೆಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಶ್ರೀಮತಿ ಸಿಂಧೂ ಡಿನ್ನಿಸ್, ಶ್ರೀಮತಿ ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ ,ಶ್ರೀಮತಿ ಕುಸುಮ ಮಾಚಾರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya
error: Content is protected !!