23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯ

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮೇ 22 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಸಿದ್ದರಾಮಯ್ಯರವರು 24 ಹಿಂದು ಕಾರ್ಯಕರ್ತರನ್ನು ಕೊಲೆಮಾಡಿದ್ದಾರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ , ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಠಾಣೆಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಶ್ರೀಮತಿ ಸಿಂಧೂ ಡಿನ್ನಿಸ್, ಶ್ರೀಮತಿ ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ ,ಶ್ರೀಮತಿ ಕುಸುಮ ಮಾಚಾರು ಉಪಸ್ಥಿತರಿದ್ದರು.

Related posts

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
error: Content is protected !!