22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಭಾರತ್ ಟಾಕೀಸ್ ಬಳಿ ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಬಳಲಿ ನಡೆಯಲು ಸಾಧ್ಯವಾಗದೆ ಬಿದ್ದಿದ್ದು, ಇದನ್ನು ಕಂಡ ನಗರ ಪಂಚಾಯತಿ ಉಪಾಧ್ಯಕ್ಷ ಜಯಾನಂದ ಗೌಡ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಸ್ಥಳೀಯರಾದ ಕರುಣಾಕರ ಸಂಕೇಶ್ ಶೆಟ್ಟಿ. ಜಗನ್ನಾಥ್ ಹಾಗೂ ಸುರೇಶ್ ಪೌರ ಕಾರ್ಮಿಕರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳು ಆ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya
error: Content is protected !!