September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಸಮೀಪ ಗುರುವಾರ ರಾತ್ರಿ ಬೃಹತ್‌ ಗಾತ್ರದ ಚಿರತೆಯೊಂದು ಪ್ರತ್ಯಕ್ಷವಾಗಿದೆ.

ಬಜಿಲಪಾದೆ– ಮರೋಡಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್‌ ಸವಾರರು ಚಿರತೆಯನ್ನು ವೀಕ್ಷಿಸಿ, ಮೊಬೈಲ್‌ನಲ್ಲಿ ವಿಡಿಯೊ ಸೆರೆಹಿಡಿದಿದ್ದಾರೆ.

ಕುತ್ಲೂರು, ಮರೋಡಿ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆಯೊಂದು ಸಂಚರಿಸುತ್ತಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya
error: Content is protected !!