26.9 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

ಕೊಕ್ಕಡ : ಪುತ್ತೂರಿನಿಂದ ಸೌತಡ್ಕಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನ ವೊಂದು ಕೊಕ್ಕಡ ಜಂಕ್ಷನ್ ನಲ್ಲಿ ನಿಲ್ಲಿಸಿದ್ದು, ಡ್ರೈವರ್ ಮೂರ್ಛೆಕ್ಕೊಳಗಾಗಿ ವಾಹನ ಏಕಾಏಕಿ ಚಲಿಸಿ ಜಂಕ್ಷನ್ ನಲ್ಲಿದ್ದ ಸರ್ಕಲ್ ಗೆ ಬಡಿದು ಅಲ್ಲಿ ನಿಂತಿದ್ದ ಮಹಿಳೆಯೊಬ್ಬರ ಕಾಲಿನ ಮೇಲೆ ಹರಿದು ಕಾಲು ಮುರಿತಕ್ಕೊಳಗಾದ ಘಟನೆ ಮೇ. 25 ರಂದು ನಡೆದಿದೆ.

ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya
error: Content is protected !!