22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

ನಿಡ್ಲೆ : ನಿಡ್ಲೆ ಬರೆಂಗಾಯದಲ್ಲಿ ಎಸ್.ಎಸ್.ಎಲ್.ಸಿ ಅತೀ ಹೆಚ್ಚು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ ಮೇ 24 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯಾಗಿದ್ದ ಹಿಂದೂ ಸಂಘಟನೆಗಳ ಮುಂದಾಳು ಅರುಣ್ ಕುಮಾರ್ ಪುತ್ತಿಲ ಭಾಗವಹಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದಾನಂದ ಮರಾಠೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜರು ಆಗಮಿಸಿದರು.

ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಸ್ವಾಗತಿಸಿ, ಅವಿನಾಶ್ ರಾವ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya
error: Content is protected !!