22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

ಧರ್ಮಸ್ಥಳ: ಇದೆ ಮೇ 27 ಮತ್ತು 28 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ “ಯಕ್ಷದ್ರುವ  ಪಟ್ಲ ಸಂಭ್ರಮ 2023” ರ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ  ಧರ್ಮಾಧಿಕಾರಿಗಳಾದ  ಡಾ| ಡಿ.  ವೀರೇಂದ್ರ ಹೆಗ್ಗಡೆಯವರಿಗೆ   ಪಟ್ಲ ಫೌಂಡೇಶನಿನ ಪದಾಧಿಕಾರಿಗಳು ಅರ್ಪಿಸಿ ಅವರನ್ನು ಕಾರ್ಯಕ್ರಮಕ್ಕೆ ಪ್ರೀತಿಪೂರ್ವಕವಾಗಿ ಆಮಂತ್ರಿಸಿದರು. 

ಪಟ್ಲ ಫೌಂಡೇಶನ್ ನ  ಸಂಸ್ಥಾಪಕ , ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಧರ್ಮಸ್ಥಳದ ಬಿ.ಭುಜಬಲಿ  ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. 

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya
error: Content is protected !!