25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಭಾರತ್ ಟಾಕೀಸ್ ಬಳಿ ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಬಳಲಿ ನಡೆಯಲು ಸಾಧ್ಯವಾಗದೆ ಬಿದ್ದಿದ್ದು, ಇದನ್ನು ಕಂಡ ನಗರ ಪಂಚಾಯತಿ ಉಪಾಧ್ಯಕ್ಷ ಜಯಾನಂದ ಗೌಡ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ ಸ್ಥಳೀಯರಾದ ಕರುಣಾಕರ ಸಂಕೇಶ್ ಶೆಟ್ಟಿ. ಜಗನ್ನಾಥ್ ಹಾಗೂ ಸುರೇಶ್ ಪೌರ ಕಾರ್ಮಿಕರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳು ಆ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!