32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

ಕೊಕ್ಕಡ : ಪುತ್ತೂರಿನಿಂದ ಸೌತಡ್ಕಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನ ವೊಂದು ಕೊಕ್ಕಡ ಜಂಕ್ಷನ್ ನಲ್ಲಿ ನಿಲ್ಲಿಸಿದ್ದು, ಡ್ರೈವರ್ ಮೂರ್ಛೆಕ್ಕೊಳಗಾಗಿ ವಾಹನ ಏಕಾಏಕಿ ಚಲಿಸಿ ಜಂಕ್ಷನ್ ನಲ್ಲಿದ್ದ ಸರ್ಕಲ್ ಗೆ ಬಡಿದು ಅಲ್ಲಿ ನಿಂತಿದ್ದ ಮಹಿಳೆಯೊಬ್ಬರ ಕಾಲಿನ ಮೇಲೆ ಹರಿದು ಕಾಲು ಮುರಿತಕ್ಕೊಳಗಾದ ಘಟನೆ ಮೇ. 25 ರಂದು ನಡೆದಿದೆ.

ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya
error: Content is protected !!