24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

ಬೆಳ್ತಂಗಡಿ: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಆಫ್ ಕರ್ನಾಟಕ ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ಅಧ್ಯಕ್ಷ ಡಾ| ಎಂ ಎನ್ ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜೂ 6ರಂದು ನಡೆಯುವ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಸಂದರ್ಭ ಪ್ರಶಸ್ತಿ ಪ್ರಧಾನ ನಡೆಯಲಿದೆ.

Related posts

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya
error: Content is protected !!