25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

ನಿಡ್ಲೆ : ನಿಡ್ಲೆ ಬರೆಂಗಾಯದಲ್ಲಿ ಎಸ್.ಎಸ್.ಎಲ್.ಸಿ ಅತೀ ಹೆಚ್ಚು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ ಮೇ 24 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯಾಗಿದ್ದ ಹಿಂದೂ ಸಂಘಟನೆಗಳ ಮುಂದಾಳು ಅರುಣ್ ಕುಮಾರ್ ಪುತ್ತಿಲ ಭಾಗವಹಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದಾನಂದ ಮರಾಠೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜರು ಆಗಮಿಸಿದರು.

ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಸ್ವಾಗತಿಸಿ, ಅವಿನಾಶ್ ರಾವ್ ನಿರೂಪಿಸಿ, ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!