April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

ನಿಡ್ಲೆ : ನಿಡ್ಲೆ ಬರೆಂಗಾಯದಲ್ಲಿ ಎಸ್.ಎಸ್.ಎಲ್.ಸಿ ಅತೀ ಹೆಚ್ಚು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ ಮೇ 24 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯಾಗಿದ್ದ ಹಿಂದೂ ಸಂಘಟನೆಗಳ ಮುಂದಾಳು ಅರುಣ್ ಕುಮಾರ್ ಪುತ್ತಿಲ ಭಾಗವಹಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದಾನಂದ ಮರಾಠೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜರು ಆಗಮಿಸಿದರು.

ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಸ್ವಾಗತಿಸಿ, ಅವಿನಾಶ್ ರಾವ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya
error: Content is protected !!