ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

Updated on:

ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ 07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ಬೆಳ್ತಂಗಡಿ ತಾಲೂಕು ರವರನ್ನು ಬೆಳ್ತಂಗಡಿ ಪಟ್ಟಣ ಪಂಚಾಯತನ ಆಡಳಿತಾಧಿಕಾರಿಯಾಗಿ ಟಿ. ಸುರೇಶ್‌ ಕುಮಾರ್ ರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರರಾಗಿರುವ ಟಿ. ಸುರೇಶ್‌ ಕುಮಾರ್ ರವರು ಬೆಳ್ತಂಗಡಿ ಪಟ್ಟಣ ಪಂಚಾಯತು ಆಡಳಿತಾಧಿಕಾರಿಯಾಗಿ ಮೇ 26 ರಂದು ಅಧಿಕಾರ ಸ್ವೀಕಾರಿಸಿದರು.

Leave a Comment

error: Content is protected !!