25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ 07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ಬೆಳ್ತಂಗಡಿ ತಾಲೂಕು ರವರನ್ನು ಬೆಳ್ತಂಗಡಿ ಪಟ್ಟಣ ಪಂಚಾಯತನ ಆಡಳಿತಾಧಿಕಾರಿಯಾಗಿ ಟಿ. ಸುರೇಶ್‌ ಕುಮಾರ್ ರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರರಾಗಿರುವ ಟಿ. ಸುರೇಶ್‌ ಕುಮಾರ್ ರವರು ಬೆಳ್ತಂಗಡಿ ಪಟ್ಟಣ ಪಂಚಾಯತು ಆಡಳಿತಾಧಿಕಾರಿಯಾಗಿ ಮೇ 26 ರಂದು ಅಧಿಕಾರ ಸ್ವೀಕಾರಿಸಿದರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!