July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ 07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ಬೆಳ್ತಂಗಡಿ ತಾಲೂಕು ರವರನ್ನು ಬೆಳ್ತಂಗಡಿ ಪಟ್ಟಣ ಪಂಚಾಯತನ ಆಡಳಿತಾಧಿಕಾರಿಯಾಗಿ ಟಿ. ಸುರೇಶ್‌ ಕುಮಾರ್ ರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರರಾಗಿರುವ ಟಿ. ಸುರೇಶ್‌ ಕುಮಾರ್ ರವರು ಬೆಳ್ತಂಗಡಿ ಪಟ್ಟಣ ಪಂಚಾಯತು ಆಡಳಿತಾಧಿಕಾರಿಯಾಗಿ ಮೇ 26 ರಂದು ಅಧಿಕಾರ ಸ್ವೀಕಾರಿಸಿದರು.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya
error: Content is protected !!