23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

ಅಳದಂಗಡಿ: ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕ್ಷೇತ್ರದ ಪರವಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya
error: Content is protected !!