25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

ಮದ್ದಡ್ಕ : ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನವು ಶತಮಾನಗಿಂತಲೂ‌‌ ಹಿಂದಿನ ಪ್ರಸಿದ್ದವಾಗಿದ್ದು ಭಕ್ತರ ಕಷ್ಟಗಳನ್ನು ನಿವಾರಿಸಿ ಬದುಕಿಗೆ ಅಶ್ರಯ ತಾಣವಾಗಿದ್ದು ಮತ್ತೊಮ್ಮೆ ದೈವಸ್ಥಾನ ಜೀರ್ಣೋದ್ದಾರ ಮಾಡುವ ಅಂಗವಾಗಿ ಗ್ರಾಮಸ್ತರ‌ ಉಪಸ್ಥಿತಿಯಲ್ಲಿ ಪ್ರಶ್ನಾ ಚಿಂತಕ ಉಡುಪಿ ಗೋಪಾಲಕೃಷ್ಣರವರ‌ ನೇತ್ರತ್ವದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ಮೇ 27 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು‌.

ಈ ಸಂದರ್ಭದಲ್ಲಿ ದೈವಸ್ಥಾನದ ಅನುವಂಶಿಕ‌‌ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ., ರಘುರಾಮ ಭಟ್ ಅಸ್ರಣ್ಣರು ಮಠ ಮನೆ , ಮಾಜಿ ಶಾಸಕ ಕೆ‌ ವಸಂತ ಬಂಗೇರ, ಗೋಪಾಲ ಶೆಟ್ಟಿ ಕೋರ್ಯಾರು, ಬಾಬು ಶೆಟ್ಟಿ ಪಡ್ಡೈಲು, ಎಸ್ ಗಂಗಾಧರ ಭಟ್ ಕೆವುಡೇಲು, ವ್ರಷಭ ಆರಿಗ ಪರಾರಿ ಗುತ್ತು, ಸಂಬಂದಪಟ್ಟ ಪಟ್ಟ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!