25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

ಮದ್ದಡ್ಕ : ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನವು ಶತಮಾನಗಿಂತಲೂ‌‌ ಹಿಂದಿನ ಪ್ರಸಿದ್ದವಾಗಿದ್ದು ಭಕ್ತರ ಕಷ್ಟಗಳನ್ನು ನಿವಾರಿಸಿ ಬದುಕಿಗೆ ಅಶ್ರಯ ತಾಣವಾಗಿದ್ದು ಮತ್ತೊಮ್ಮೆ ದೈವಸ್ಥಾನ ಜೀರ್ಣೋದ್ದಾರ ಮಾಡುವ ಅಂಗವಾಗಿ ಗ್ರಾಮಸ್ತರ‌ ಉಪಸ್ಥಿತಿಯಲ್ಲಿ ಪ್ರಶ್ನಾ ಚಿಂತಕ ಉಡುಪಿ ಗೋಪಾಲಕೃಷ್ಣರವರ‌ ನೇತ್ರತ್ವದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ಮೇ 27 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು‌.

ಈ ಸಂದರ್ಭದಲ್ಲಿ ದೈವಸ್ಥಾನದ ಅನುವಂಶಿಕ‌‌ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ., ರಘುರಾಮ ಭಟ್ ಅಸ್ರಣ್ಣರು ಮಠ ಮನೆ , ಮಾಜಿ ಶಾಸಕ ಕೆ‌ ವಸಂತ ಬಂಗೇರ, ಗೋಪಾಲ ಶೆಟ್ಟಿ ಕೋರ್ಯಾರು, ಬಾಬು ಶೆಟ್ಟಿ ಪಡ್ಡೈಲು, ಎಸ್ ಗಂಗಾಧರ ಭಟ್ ಕೆವುಡೇಲು, ವ್ರಷಭ ಆರಿಗ ಪರಾರಿ ಗುತ್ತು, ಸಂಬಂದಪಟ್ಟ ಪಟ್ಟ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya
error: Content is protected !!