23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

ಮದ್ದಡ್ಕ : ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನವು ಶತಮಾನಗಿಂತಲೂ‌‌ ಹಿಂದಿನ ಪ್ರಸಿದ್ದವಾಗಿದ್ದು ಭಕ್ತರ ಕಷ್ಟಗಳನ್ನು ನಿವಾರಿಸಿ ಬದುಕಿಗೆ ಅಶ್ರಯ ತಾಣವಾಗಿದ್ದು ಮತ್ತೊಮ್ಮೆ ದೈವಸ್ಥಾನ ಜೀರ್ಣೋದ್ದಾರ ಮಾಡುವ ಅಂಗವಾಗಿ ಗ್ರಾಮಸ್ತರ‌ ಉಪಸ್ಥಿತಿಯಲ್ಲಿ ಪ್ರಶ್ನಾ ಚಿಂತಕ ಉಡುಪಿ ಗೋಪಾಲಕೃಷ್ಣರವರ‌ ನೇತ್ರತ್ವದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ ಮೇ 27 ರಂದು ದೈವಸ್ಥಾನದ ವಠಾರದಲ್ಲಿ ನಡೆಯಿತು‌.

ಈ ಸಂದರ್ಭದಲ್ಲಿ ದೈವಸ್ಥಾನದ ಅನುವಂಶಿಕ‌‌ ಆಡಳಿತ ಮೊಕ್ತೇಸರರು ಮೋಹನ್ ಕೆರ್ಮುಣ್ಣಾಯ ಮೈರಾರು, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ., ರಘುರಾಮ ಭಟ್ ಅಸ್ರಣ್ಣರು ಮಠ ಮನೆ , ಮಾಜಿ ಶಾಸಕ ಕೆ‌ ವಸಂತ ಬಂಗೇರ, ಗೋಪಾಲ ಶೆಟ್ಟಿ ಕೋರ್ಯಾರು, ಬಾಬು ಶೆಟ್ಟಿ ಪಡ್ಡೈಲು, ಎಸ್ ಗಂಗಾಧರ ಭಟ್ ಕೆವುಡೇಲು, ವ್ರಷಭ ಆರಿಗ ಪರಾರಿ ಗುತ್ತು, ಸಂಬಂದಪಟ್ಟ ಪಟ್ಟ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya
error: Content is protected !!