September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

ಮುಂಡಾಜೆ :  ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ ಖಾಸಗಿ ಆಸತ್ರೆಯೊಂದರ ಮೇಲ್ವಿಚಾರಕರಾಗಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ವೇಣೂರು ವಿಪ್ರ ಬ್ರಾಹ್ಮಣ ಸಮಾಜ ಹಾಗೂ ಪಡಂಗಡಿ ಗ್ರಾ.ಪಂ. ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya
error: Content is protected !!