22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

ಮುಂಡಾಜೆ :  ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ ಖಾಸಗಿ ಆಸತ್ರೆಯೊಂದರ ಮೇಲ್ವಿಚಾರಕರಾಗಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!