32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ನಡೆದಿದೆ.

ಇವರು ಕಬ್ಬು ಜ್ಯೂಸ್ ಮಾಡುವ ಮಿಸನಾರಿಯ ಯಂತ್ರ ಮಾಡುವ ಸಂದರ್ಭದಲ್ಲಿ ತನ್ನ ಕೈಯ ನಾಲ್ಕು ಬೆರಳು ನಜ್ಜು ಗುಜ್ಜಾಗಿ ಮಂಗಳೂರು ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ 2 ಲಕ್ಷ ಅಂದಾಜು ಮೊತ್ತ ಎಂದು ನಿರೀಕ್ಷಿಸಲಾಗಿದೆ .

Related posts

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!