25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ನಡೆದಿದೆ.

ಇವರು ಕಬ್ಬು ಜ್ಯೂಸ್ ಮಾಡುವ ಮಿಸನಾರಿಯ ಯಂತ್ರ ಮಾಡುವ ಸಂದರ್ಭದಲ್ಲಿ ತನ್ನ ಕೈಯ ನಾಲ್ಕು ಬೆರಳು ನಜ್ಜು ಗುಜ್ಜಾಗಿ ಮಂಗಳೂರು ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ 2 ಲಕ್ಷ ಅಂದಾಜು ಮೊತ್ತ ಎಂದು ನಿರೀಕ್ಷಿಸಲಾಗಿದೆ .

Related posts

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!