April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು.

ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು.

ಮೃತರು ಪತ್ನಿ ವಿಜಯಲಕ್ಷ್ಮಿ , ಪುತ್ರ ತೇಜಸ್, ಪುತ್ರಿ ವಿಚೇತಾ , ಅಳಿಯ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!