22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು.

ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು.

ಮೃತರು ಪತ್ನಿ ವಿಜಯಲಕ್ಷ್ಮಿ , ಪುತ್ರ ತೇಜಸ್, ಪುತ್ರಿ ವಿಚೇತಾ , ಅಳಿಯ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya
error: Content is protected !!