September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು.

ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು.

ಮೃತರು ಪತ್ನಿ ವಿಜಯಲಕ್ಷ್ಮಿ , ಪುತ್ರ ತೇಜಸ್, ಪುತ್ರಿ ವಿಚೇತಾ , ಅಳಿಯ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya
error: Content is protected !!