23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು.

ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು.

ಮೃತರು ಪತ್ನಿ ವಿಜಯಲಕ್ಷ್ಮಿ , ಪುತ್ರ ತೇಜಸ್, ಪುತ್ರಿ ವಿಚೇತಾ , ಅಳಿಯ, ಸಹೋದರ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya
error: Content is protected !!