24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ  ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ  ಅರ್ಚಕ ವೇದಮೂರ್ತಿ ರಾಮಚಂದ್ರ  ಹೊಳ್ಳರ ನೇತೃತ್ವದಲ್ಲಿ ಶ್ರೀ ಜನಾರ್ದನ ಸ್ವಾಮಿ ಹಾಗು ಪರಿವಾರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಉತ್ಸವ ಬಲಿ ನಡೆದು ಉತ್ಸವ ಮೂರ್ತಿ ಗರ್ಭಗುಡಿ ಪ್ರವೇಶಿಸಲಾಯಿತು. ಇದರೊಂದಿಗೆ ಪ್ರಸಕ್ತ ಸಾಲಿನ  ವಿಶೇಷ ಸೇವೆಗಳು ಹಾಗು ಉತ್ಸವ ಸಮಾಪನಗೊಂಡಿತು.

ಮುಂದಿನ ಕಾರ್ತೀಕ ಮಾಸದ ದೀಪಾವಳಿಯೊಂದಿಗೆ ಮತ್ತೆ ವಿಶೇಷ ಸೇವೆಗಳು, ಉತ್ಸವಗಳು ಪ್ರಾರಂಭಗೊಳ್ಳಲಿವೆ.      ಕ್ಷೇತ್ರದ ನಾಳ್ವಿಕೆಯವರಾದ ಅನಂತರಾಮ ಮೂಡಣ್ಣಾಯ , ಜಯರಾಮ ಪಡ್ಡಿಲ್ಲಾಯ, ಶಿವರಾಮ ಬಿ.ಕೆ., ಊರ ಭಕ್ತಾದಿಗಳು,ದೇವಸ್ಥಾನದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya
error: Content is protected !!