25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ  ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ  ಅರ್ಚಕ ವೇದಮೂರ್ತಿ ರಾಮಚಂದ್ರ  ಹೊಳ್ಳರ ನೇತೃತ್ವದಲ್ಲಿ ಶ್ರೀ ಜನಾರ್ದನ ಸ್ವಾಮಿ ಹಾಗು ಪರಿವಾರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಉತ್ಸವ ಬಲಿ ನಡೆದು ಉತ್ಸವ ಮೂರ್ತಿ ಗರ್ಭಗುಡಿ ಪ್ರವೇಶಿಸಲಾಯಿತು. ಇದರೊಂದಿಗೆ ಪ್ರಸಕ್ತ ಸಾಲಿನ  ವಿಶೇಷ ಸೇವೆಗಳು ಹಾಗು ಉತ್ಸವ ಸಮಾಪನಗೊಂಡಿತು.

ಮುಂದಿನ ಕಾರ್ತೀಕ ಮಾಸದ ದೀಪಾವಳಿಯೊಂದಿಗೆ ಮತ್ತೆ ವಿಶೇಷ ಸೇವೆಗಳು, ಉತ್ಸವಗಳು ಪ್ರಾರಂಭಗೊಳ್ಳಲಿವೆ.      ಕ್ಷೇತ್ರದ ನಾಳ್ವಿಕೆಯವರಾದ ಅನಂತರಾಮ ಮೂಡಣ್ಣಾಯ , ಜಯರಾಮ ಪಡ್ಡಿಲ್ಲಾಯ, ಶಿವರಾಮ ಬಿ.ಕೆ., ಊರ ಭಕ್ತಾದಿಗಳು,ದೇವಸ್ಥಾನದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

Related posts

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya
error: Content is protected !!