25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ  ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ  ಅರ್ಚಕ ವೇದಮೂರ್ತಿ ರಾಮಚಂದ್ರ  ಹೊಳ್ಳರ ನೇತೃತ್ವದಲ್ಲಿ ಶ್ರೀ ಜನಾರ್ದನ ಸ್ವಾಮಿ ಹಾಗು ಪರಿವಾರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಉತ್ಸವ ಬಲಿ ನಡೆದು ಉತ್ಸವ ಮೂರ್ತಿ ಗರ್ಭಗುಡಿ ಪ್ರವೇಶಿಸಲಾಯಿತು. ಇದರೊಂದಿಗೆ ಪ್ರಸಕ್ತ ಸಾಲಿನ  ವಿಶೇಷ ಸೇವೆಗಳು ಹಾಗು ಉತ್ಸವ ಸಮಾಪನಗೊಂಡಿತು.

ಮುಂದಿನ ಕಾರ್ತೀಕ ಮಾಸದ ದೀಪಾವಳಿಯೊಂದಿಗೆ ಮತ್ತೆ ವಿಶೇಷ ಸೇವೆಗಳು, ಉತ್ಸವಗಳು ಪ್ರಾರಂಭಗೊಳ್ಳಲಿವೆ.      ಕ್ಷೇತ್ರದ ನಾಳ್ವಿಕೆಯವರಾದ ಅನಂತರಾಮ ಮೂಡಣ್ಣಾಯ , ಜಯರಾಮ ಪಡ್ಡಿಲ್ಲಾಯ, ಶಿವರಾಮ ಬಿ.ಕೆ., ಊರ ಭಕ್ತಾದಿಗಳು,ದೇವಸ್ಥಾನದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

Related posts

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya
error: Content is protected !!