22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ  ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ  ಅರ್ಚಕ ವೇದಮೂರ್ತಿ ರಾಮಚಂದ್ರ  ಹೊಳ್ಳರ ನೇತೃತ್ವದಲ್ಲಿ ಶ್ರೀ ಜನಾರ್ದನ ಸ್ವಾಮಿ ಹಾಗು ಪರಿವಾರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಉತ್ಸವ ಬಲಿ ನಡೆದು ಉತ್ಸವ ಮೂರ್ತಿ ಗರ್ಭಗುಡಿ ಪ್ರವೇಶಿಸಲಾಯಿತು. ಇದರೊಂದಿಗೆ ಪ್ರಸಕ್ತ ಸಾಲಿನ  ವಿಶೇಷ ಸೇವೆಗಳು ಹಾಗು ಉತ್ಸವ ಸಮಾಪನಗೊಂಡಿತು.

ಮುಂದಿನ ಕಾರ್ತೀಕ ಮಾಸದ ದೀಪಾವಳಿಯೊಂದಿಗೆ ಮತ್ತೆ ವಿಶೇಷ ಸೇವೆಗಳು, ಉತ್ಸವಗಳು ಪ್ರಾರಂಭಗೊಳ್ಳಲಿವೆ.      ಕ್ಷೇತ್ರದ ನಾಳ್ವಿಕೆಯವರಾದ ಅನಂತರಾಮ ಮೂಡಣ್ಣಾಯ , ಜಯರಾಮ ಪಡ್ಡಿಲ್ಲಾಯ, ಶಿವರಾಮ ಬಿ.ಕೆ., ಊರ ಭಕ್ತಾದಿಗಳು,ದೇವಸ್ಥಾನದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

Related posts

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya
error: Content is protected !!