September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ  ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ  ಅರ್ಚಕ ವೇದಮೂರ್ತಿ ರಾಮಚಂದ್ರ  ಹೊಳ್ಳರ ನೇತೃತ್ವದಲ್ಲಿ ಶ್ರೀ ಜನಾರ್ದನ ಸ್ವಾಮಿ ಹಾಗು ಪರಿವಾರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಉತ್ಸವ ಬಲಿ ನಡೆದು ಉತ್ಸವ ಮೂರ್ತಿ ಗರ್ಭಗುಡಿ ಪ್ರವೇಶಿಸಲಾಯಿತು. ಇದರೊಂದಿಗೆ ಪ್ರಸಕ್ತ ಸಾಲಿನ  ವಿಶೇಷ ಸೇವೆಗಳು ಹಾಗು ಉತ್ಸವ ಸಮಾಪನಗೊಂಡಿತು.

ಮುಂದಿನ ಕಾರ್ತೀಕ ಮಾಸದ ದೀಪಾವಳಿಯೊಂದಿಗೆ ಮತ್ತೆ ವಿಶೇಷ ಸೇವೆಗಳು, ಉತ್ಸವಗಳು ಪ್ರಾರಂಭಗೊಳ್ಳಲಿವೆ.      ಕ್ಷೇತ್ರದ ನಾಳ್ವಿಕೆಯವರಾದ ಅನಂತರಾಮ ಮೂಡಣ್ಣಾಯ , ಜಯರಾಮ ಪಡ್ಡಿಲ್ಲಾಯ, ಶಿವರಾಮ ಬಿ.ಕೆ., ಊರ ಭಕ್ತಾದಿಗಳು,ದೇವಸ್ಥಾನದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!