25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ  ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ  ಅರ್ಚಕ ವೇದಮೂರ್ತಿ ರಾಮಚಂದ್ರ  ಹೊಳ್ಳರ ನೇತೃತ್ವದಲ್ಲಿ ಶ್ರೀ ಜನಾರ್ದನ ಸ್ವಾಮಿ ಹಾಗು ಪರಿವಾರ ದೇವರ ಸನ್ನಿಧಿಯಲ್ಲಿ ರಂಗಪೂಜೆ, ಉತ್ಸವ ಬಲಿ ನಡೆದು ಉತ್ಸವ ಮೂರ್ತಿ ಗರ್ಭಗುಡಿ ಪ್ರವೇಶಿಸಲಾಯಿತು. ಇದರೊಂದಿಗೆ ಪ್ರಸಕ್ತ ಸಾಲಿನ  ವಿಶೇಷ ಸೇವೆಗಳು ಹಾಗು ಉತ್ಸವ ಸಮಾಪನಗೊಂಡಿತು.

ಮುಂದಿನ ಕಾರ್ತೀಕ ಮಾಸದ ದೀಪಾವಳಿಯೊಂದಿಗೆ ಮತ್ತೆ ವಿಶೇಷ ಸೇವೆಗಳು, ಉತ್ಸವಗಳು ಪ್ರಾರಂಭಗೊಳ್ಳಲಿವೆ.      ಕ್ಷೇತ್ರದ ನಾಳ್ವಿಕೆಯವರಾದ ಅನಂತರಾಮ ಮೂಡಣ್ಣಾಯ , ಜಯರಾಮ ಪಡ್ಡಿಲ್ಲಾಯ, ಶಿವರಾಮ ಬಿ.ಕೆ., ಊರ ಭಕ್ತಾದಿಗಳು,ದೇವಸ್ಥಾನದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 

Related posts

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
error: Content is protected !!