26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಮೇ.28ರಂದು ಬೆಳಿಗ್ಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ವಿಜೃಂಭಣೆಯಿಂದ ನಡೆಯಿತು. ‌

ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್ ಕಕ್ಕೆನಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.‌ಲೋಕೇಶ್, ಕಾಯ೯ದಶಿ೯ ಡಿ. ದಿನೇಶ್ ಕಜಕೆ, ಉಪಾಧ್ಯಕ್ಷ ವಿನಯಚಂದ್ರ, ಪ್ರಮುಖರಾದ ಧನಂಜಯ ರಾವ್, ಅಶೋಕ್ ಕುಮಾರ್, ಕೇಶವ ಎಂ.ಕೆ, ಉಮೇಶ್ ಮಾಲೂರು, ದಾಸಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ರವಿ ಬರಮೇಲು, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya
error: Content is protected !!