ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ.

ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48) ಭಾನುವಾರ ಬೆಳಿಗ್ಗೆ 5:30ರ ಸುಮಾರಿಗೆ ಪತ್ರಿಕೆಗಳನ್ನು ಸೋಮಂತಡ್ಕದಿಂದ ದಿಡುಪೆ ಕಡೆ ಕೊಂಡೊಯ್ಯುತ್ತಿದ್ದ ವೇಳೆ ಕಾನರ್ಪ ಶಾಲೆಯ ಬಳಿ ಇವರು ಚಲಾಯಿಸುತ್ತಿದ್ದ ಬೈಕ್ ಗೆ ನಾಯಿ ಅಡ್ಡ ಬಂದು ರಸ್ತೆಗೆ ಉರುಳಿ ಬಿದ್ದು ಎರಡು ಕೈಗಳ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಸಂಪೂರ್ಣ ಗುಣಮುಖರಾಗಲು ಸುಮಾರು ಎರಡು ತಿಂಗಳ ಅವಧಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Related posts

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya
error: Content is protected !!