25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರದಿಂದ ಬಿದ್ದು ಸಾವು

ಉಜಿರೆ:ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಮೇ 28 ನಡೆದಿದೆ.

ಅರಳಿ ನಿವಾಸಿ ರಾಜೇಶ್ (45) ಎಂಬವರು ಹಲಸಿನ ಹಣ್ಣು ತೆಗೆಯಲೆಂದು ಮರ ಹತ್ತಿದ್ದು ಈ ಸಂದರ್ಭದಲ್ಲಿ ಮರಕ್ಕೆ ಇಟ್ಟಿದ್ದ ಏಣಿಯೊಂದಿಗೆ ಜಾರಿ ಬಿದ್ದು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಕೊಂಡುಹೋಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೃತರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!