September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರದಿಂದ ಬಿದ್ದು ಸಾವು

ಉಜಿರೆ:ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಮೇ 28 ನಡೆದಿದೆ.

ಅರಳಿ ನಿವಾಸಿ ರಾಜೇಶ್ (45) ಎಂಬವರು ಹಲಸಿನ ಹಣ್ಣು ತೆಗೆಯಲೆಂದು ಮರ ಹತ್ತಿದ್ದು ಈ ಸಂದರ್ಭದಲ್ಲಿ ಮರಕ್ಕೆ ಇಟ್ಟಿದ್ದ ಏಣಿಯೊಂದಿಗೆ ಜಾರಿ ಬಿದ್ದು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಕೊಂಡುಹೋಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೃತರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya
error: Content is protected !!