23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಒಡಿಮಾರು ನಿವಾಸಿ ,ಉದ್ಯಮಿ ಅಶೋಧರ ಸಾಲಿಯಾನ್ (55ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳ್ಳಿಗೆ ನಿಧನರಾದರು.

ಅಶೋಧರ ಸಾಲಿಯಾನ್ ಅವರು ಕಳೆದ ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಇವರು ಶಿರ್ಲಾಲು- ಕರಂಬಾರು ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉದ್ಯಮಿಯಾಗಿ,ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!