25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭದ ಭವ್ಯ ಮೆರವಣಿಗೆಯು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವರ ಸನ್ನಿಧಾನದಿಂದ ಪ್ರಾರಂಭಗೊಂಡು ಕಿಲ್ಲೂರು ಪೇಟೆ ತನಕ ತಮ್ಮ ವಾಹನದ ಮೂಲಕ ತೆರಳಿತು. ನಂತರ ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ ವಿವಿಧ ವೇಷಭೂಷಣ, ಭಜನೆ ಮೂಲಕ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ತೆರಳಿತು.

ಈ ಸಂಧರ್ಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ, ವ್ಯವಸ್ಥಾಪನ ಸಮಿತಿ, ಮಹಿಳಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರ ಪರವೂರ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರು.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!