33.4 C
ಪುತ್ತೂರು, ಬೆಳ್ತಂಗಡಿ
March 31, 2025
ತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ ಮೇ 28ರಂದು ಬೆಳಿಗ್ಗೆ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ವಿಜೃಂಭಣೆಯಿಂದ ನಡೆಯಿತು.

‌ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್ ಕಕ್ಕೆನಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.‌ಲೋಕೇಶ್, ಕಾಯ೯ದಶಿ೯ ಡಿ. ದಿನೇಶ್ ಕಜಕೆ, ಉಪಾಧ್ಯಕ್ಷ ವಿನಯಚಂದ್ರ,
ಪ್ರಮುಖರಾದ ಧನಂಜಯ ರಾವ್, ಅಶೋಕ್ ಕುಮಾರ್, ಕೇಶವ ಎಂ.ಕೆ, ಉಮೇಶ್ ಮಾಲೂರು, ದಾಸಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ರವಿ ಬರಮೇಲು, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!