September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಮೇ.28ರಂದು ಬೆಳಿಗ್ಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ವಿಜೃಂಭಣೆಯಿಂದ ನಡೆಯಿತು. ‌

ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್ ಕಕ್ಕೆನಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.‌ಲೋಕೇಶ್, ಕಾಯ೯ದಶಿ೯ ಡಿ. ದಿನೇಶ್ ಕಜಕೆ, ಉಪಾಧ್ಯಕ್ಷ ವಿನಯಚಂದ್ರ, ಪ್ರಮುಖರಾದ ಧನಂಜಯ ರಾವ್, ಅಶೋಕ್ ಕುಮಾರ್, ಕೇಶವ ಎಂ.ಕೆ, ಉಮೇಶ್ ಮಾಲೂರು, ದಾಸಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ರವಿ ಬರಮೇಲು, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya
error: Content is protected !!