23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

ನಡ: ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆಯು ಮೇ 28ರಂದು ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ ರವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನ ನಡ ಮಂಜೊಟ್ಟಿಯಲ್ಲಿ ನಡೆಯಿತು.

ಬೆಳಗ್ಗೆ ಗಣಹೋಮ, ಭಜನೆ, ಗುರುಪೂಜೆ ಮತ್ತು ಸಭಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಿವೃತ್ತ ಮುಖ್ಯೋಪಾಧ್ಯಯರು ಜ್ಯೋತಿ ಕೃಷ್ಣಪ್ಪ ಪೂಜಾರಿ ಕುದುಪುಲ, ಮಾಜಿ ಸೈನಿಕರು ಶಿವಾಜಿ, ಡಾಕ್ಟರ್ ಹವ್ಯಶ್ರೀ ಮೋಹನ್ ರಾಜ್, ರಾಜ್ಯ ಪ್ರಶಸ್ತಿ ವಿಜೇತ ಜಯಾನಂದ ಅಂಕಾಜೆ, ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ , ದೇವೇಂದ್ರ ಪೂಜಾರಿ, ಕಾರ್ತಿಕ್, ಶ್ರೀಮತಿ ವಸಂತಿ, ವಸಂತ ಕುತ್ತೊಟ್ಟು, ಜಯಕುಮಾರ್ ಸುರ್ಯ, ಶ್ರೀ ಚಿದಾನಂದ ಪೂಜಾರಿ ಎಲ್ಲಡ್ಕ, ಅಭಿನಂದನ್ ಉಪಸ್ಥಿತರಿದ್ದರು.

ಅನನ್ಯ ಇವರ ಪ್ರಾರ್ಥನೆಯೊಂದಿಗೆ ಜಯಕುಮಾರ್ ಸುರ್ಯ ಸ್ವಾಗತಿಸಿದರು. ಗುರುನಾರಾಯಣ ಸ್ವಾಮಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಮೀನಾಕ್ಷಿ.ಕೆ ಬಂಡಾರಿಕೋಡಿ ವಂದಿಸಿದರು.

Related posts

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!