September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

ನಡ: ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆಯು ಮೇ 28ರಂದು ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ ರವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನ ನಡ ಮಂಜೊಟ್ಟಿಯಲ್ಲಿ ನಡೆಯಿತು.

ಬೆಳಗ್ಗೆ ಗಣಹೋಮ, ಭಜನೆ, ಗುರುಪೂಜೆ ಮತ್ತು ಸಭಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಿವೃತ್ತ ಮುಖ್ಯೋಪಾಧ್ಯಯರು ಜ್ಯೋತಿ ಕೃಷ್ಣಪ್ಪ ಪೂಜಾರಿ ಕುದುಪುಲ, ಮಾಜಿ ಸೈನಿಕರು ಶಿವಾಜಿ, ಡಾಕ್ಟರ್ ಹವ್ಯಶ್ರೀ ಮೋಹನ್ ರಾಜ್, ರಾಜ್ಯ ಪ್ರಶಸ್ತಿ ವಿಜೇತ ಜಯಾನಂದ ಅಂಕಾಜೆ, ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ , ದೇವೇಂದ್ರ ಪೂಜಾರಿ, ಕಾರ್ತಿಕ್, ಶ್ರೀಮತಿ ವಸಂತಿ, ವಸಂತ ಕುತ್ತೊಟ್ಟು, ಜಯಕುಮಾರ್ ಸುರ್ಯ, ಶ್ರೀ ಚಿದಾನಂದ ಪೂಜಾರಿ ಎಲ್ಲಡ್ಕ, ಅಭಿನಂದನ್ ಉಪಸ್ಥಿತರಿದ್ದರು.

ಅನನ್ಯ ಇವರ ಪ್ರಾರ್ಥನೆಯೊಂದಿಗೆ ಜಯಕುಮಾರ್ ಸುರ್ಯ ಸ್ವಾಗತಿಸಿದರು. ಗುರುನಾರಾಯಣ ಸ್ವಾಮಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಮೀನಾಕ್ಷಿ.ಕೆ ಬಂಡಾರಿಕೋಡಿ ವಂದಿಸಿದರು.

Related posts

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
error: Content is protected !!