July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ.

ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48) ಭಾನುವಾರ ಬೆಳಿಗ್ಗೆ 5:30ರ ಸುಮಾರಿಗೆ ಪತ್ರಿಕೆಗಳನ್ನು ಸೋಮಂತಡ್ಕದಿಂದ ದಿಡುಪೆ ಕಡೆ ಕೊಂಡೊಯ್ಯುತ್ತಿದ್ದ ವೇಳೆ ಕಾನರ್ಪ ಶಾಲೆಯ ಬಳಿ ಇವರು ಚಲಾಯಿಸುತ್ತಿದ್ದ ಬೈಕ್ ಗೆ ನಾಯಿ ಅಡ್ಡ ಬಂದು ರಸ್ತೆಗೆ ಉರುಳಿ ಬಿದ್ದು ಎರಡು ಕೈಗಳ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಸಂಪೂರ್ಣ ಗುಣಮುಖರಾಗಲು ಸುಮಾರು ಎರಡು ತಿಂಗಳ ಅವಧಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya
error: Content is protected !!