32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರದಿಂದ ಬಿದ್ದು ಸಾವು

ಉಜಿರೆ:ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಮೇ 28 ನಡೆದಿದೆ.

ಅರಳಿ ನಿವಾಸಿ ರಾಜೇಶ್ (45) ಎಂಬವರು ಹಲಸಿನ ಹಣ್ಣು ತೆಗೆಯಲೆಂದು ಮರ ಹತ್ತಿದ್ದು ಈ ಸಂದರ್ಭದಲ್ಲಿ ಮರಕ್ಕೆ ಇಟ್ಟಿದ್ದ ಏಣಿಯೊಂದಿಗೆ ಜಾರಿ ಬಿದ್ದು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಕೊಂಡುಹೋಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೃತರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya
error: Content is protected !!