22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರದಿಂದ ಬಿದ್ದು ಸಾವು

ಉಜಿರೆ:ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ಮೇ 28 ನಡೆದಿದೆ.

ಅರಳಿ ನಿವಾಸಿ ರಾಜೇಶ್ (45) ಎಂಬವರು ಹಲಸಿನ ಹಣ್ಣು ತೆಗೆಯಲೆಂದು ಮರ ಹತ್ತಿದ್ದು ಈ ಸಂದರ್ಭದಲ್ಲಿ ಮರಕ್ಕೆ ಇಟ್ಟಿದ್ದ ಏಣಿಯೊಂದಿಗೆ ಜಾರಿ ಬಿದ್ದು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಕೊಂಡುಹೋಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮೃತರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ.

Related posts

ಬೆಳ್ತಂಗಡಿ: ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಮೂವರು ಕಾಸರಗೋಡು ಮೂಲದ ಯುವಕರನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya
error: Content is protected !!