22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ ಮೇ 28ರಂದು ಬೆಳಿಗ್ಗೆ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ವಿಜೃಂಭಣೆಯಿಂದ ನಡೆಯಿತು.

‌ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್ ಕಕ್ಕೆನಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.‌ಲೋಕೇಶ್, ಕಾಯ೯ದಶಿ೯ ಡಿ. ದಿನೇಶ್ ಕಜಕೆ, ಉಪಾಧ್ಯಕ್ಷ ವಿನಯಚಂದ್ರ,
ಪ್ರಮುಖರಾದ ಧನಂಜಯ ರಾವ್, ಅಶೋಕ್ ಕುಮಾರ್, ಕೇಶವ ಎಂ.ಕೆ, ಉಮೇಶ್ ಮಾಲೂರು, ದಾಸಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ರವಿ ಬರಮೇಲು, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!