23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ ಮೇ 28ರಂದು ಬೆಳಿಗ್ಗೆ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ವಿಜೃಂಭಣೆಯಿಂದ ನಡೆಯಿತು.

‌ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್ ಕಕ್ಕೆನಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.‌ಲೋಕೇಶ್, ಕಾಯ೯ದಶಿ೯ ಡಿ. ದಿನೇಶ್ ಕಜಕೆ, ಉಪಾಧ್ಯಕ್ಷ ವಿನಯಚಂದ್ರ,
ಪ್ರಮುಖರಾದ ಧನಂಜಯ ರಾವ್, ಅಶೋಕ್ ಕುಮಾರ್, ಕೇಶವ ಎಂ.ಕೆ, ಉಮೇಶ್ ಮಾಲೂರು, ದಾಸಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ರವಿ ಬರಮೇಲು, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya
error: Content is protected !!