25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

ಮಿತ್ತಬಾಗಿಲು: ಮುಂದಿನ ವರ್ಷ ಬ್ರಹ್ಮಕಲಶೋತ್ಸವ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಿತ್ತಬಾಗಿಲು ಇದರ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ ಮೇ 28ರಂದು ಬೆಳಿಗ್ಗೆ
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಸನ್ನಿಧಿಯಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ವಿಜೃಂಭಣೆಯಿಂದ ನಡೆಯಿತು.

‌ ಶಿಲಾಮಯ ಧ್ವಜ ಸ್ತಂಭದ ಮೆರವಣಿಗೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಶರತ್ ಕೃಷ್ಣ ಪಡ್ವೆಟ್ನಾಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್ ಕಕ್ಕೆನಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.‌ಲೋಕೇಶ್, ಕಾಯ೯ದಶಿ೯ ಡಿ. ದಿನೇಶ್ ಕಜಕೆ, ಉಪಾಧ್ಯಕ್ಷ ವಿನಯಚಂದ್ರ,
ಪ್ರಮುಖರಾದ ಧನಂಜಯ ರಾವ್, ಅಶೋಕ್ ಕುಮಾರ್, ಕೇಶವ ಎಂ.ಕೆ, ಉಮೇಶ್ ಮಾಲೂರು, ದಾಸಪ್ಪ ಗೌಡ, ಕೃಷ್ಣಪ್ಪ ಪೂಜಾರಿ, ರವಿ ಬರಮೇಲು, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!